Wednesday, May 31, 2023
spot_img
- Advertisement -spot_img

ಜೆಡಿಎಸ್‌ 3ನೇ ಪಟ್ಟಿ ರಿಲೀಸ್: ಶಿವಮೊಗ್ಗದಿಂದ ಆಯನೂರು ಮಂಜುನಾಥ್ ಸ್ಪರ್ಧೆ

ಬೆಂಗಳೂರು: 2023ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಜೆಡಿಎಸ್ ತನ್ನ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ ಮಾಡಿದೆ. ನಾಮಪತ್ರ ಒಂದು ದಿನ ಬಾಕಿ ಇರುವಾಗಲೇ ಜೆಡಿಎಸ್ ತನ್ನ ಅಭ್ಯರ್ಥಿಗಳನ್ನು ಪ್ರಕಟಿಸಿದೆ. ಈಗಾಗಲೇ 2 ಪಟ್ಟಿಯನ್ನು ಬಿಡುಗಡೆ ಮಾಡಿರುವ ಜೆಡಿಎಸ್ ಉಳಿದ 59 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ. ಯಾರಿಗೆ ಯಾವ ಕ್ಷೇತ್ರದಲ್ಲಿ ಟಿಕೆಟ್ ಸಿಕ್ಕಿದೆ ..? ಒಟ್ಟು 59 ಅಭ್ಯರ್ಥಿಗಳ ಪಟ್ಟಿ ಇಲ್ಲಿದೆ

ನಿಪ್ಪಾಣಿ- ರಾಜು ಮಾರುತಿ ಪವಾರ್
ಚಿಕ್ಕೋಡಿ- ಸದಾಶಿವ ವಾಳಕೆ
ಕಾಗವಾಡ- ಮಲ್ಲಪ್ಪ ಎಂ
ಕುಕ್ಕೇರಿ – ಬಸವರಾಜ ಗೌಡ ಪಾಟೀಲ
ಅರಭಾವಿ – ಪ್ರಕಾಶ ಕಾಶಶೆಟ್ಟಿ
ಯಮಕನಮರಡಿ- ಮಾರುತಿ ಮಲ್ಲಪ್ಪ ಹಸ್ತಗಿ
ಬೆಳಗಾವಿ ಉತ್ತರ- ಶಿವಾನಂದ ಮುಗಲಿಹಾಳ್
ಬೆಳಗಾವಿ ದಕ್ಷಿಣ- ಶ್ರೀನಿವಾಸ ತೋಳಲ್ಕರ್
ಬೆಳಗಾವಿ ಗ್ರಾಮಾಂತರ- ಶಂಕರಗೌಡ ರುದ್ರಗೌಡ ಪಾಟೀಲ
ರಾಮದುರ್ಗ- ಪ್ರಕಾಶ್‌ ಮುಧೋಳ್
ಮುಧೋಳ- ಧರ್ಮರಾಜ್‌ ವಿಠ್ಠಲ್‌ ದೊಡ್ಡಮನಿ
ತೇರದಾಳ – ಸುರೇಶ್‌ ಅರ್ಜುನ್‌ ಮಡಿವಾಳರ್
ಜಮಖಂಡಿ – ಯಾಕೂಬ್‌ ಬಾಬಾಲಾಲ್‌ ಕಪಡೇವಾಲ್
ಬೀಳಗಿ- ರುಕ್ಮುದ್ದೀನ್‌ ಸೌದಗರ್
ಬಾಗಲಕೋಟೆ- ದೇವರಾಜ್ ಪಾಟೀಲ್
ಹುನಗುಂದ – ಶಿವಪ್ಪ ಮಹದೇವಪ್ಪ ಬೋಲಿ
ವಿಜಯಪುರ ನಗರ – ಬಂದೇ ನವಾಜ್‌ ಮಾಬರಿ
ಸುರಪುರ- ಶ್ರವಣಕುಮಾರ ನಾಯ್ಕ್
ಗುಲ್ಬರ್ಗ ದಕ್ಷಿಣ- ಕೃಷ್ಣಾರೆಡ್ಡಿ
ಔರಾದ್‌- ಜಯಸಿಂಗ್ ರಾಥೋಡ್
ರಾಯಚೂರು ನಗರ – ವಿನಯ್‌ ಕುಮಾರ್‌ ಈ
ಮಸ್ಲಿ – ರಾಘವೇಂದ್ರ ನಾಯಕ
ಕನಕಗಿರಿ- ರಾಜಗೋಪಾಲ್
ಯಲಬುರ್ಗ- ಮಲ್ಲನಗೌಡ ಸಿದ್ದಪ್ಪ ಕೋಣನಗೌಡ
ಕೊಪ್ಪಳ- ಚಂದ್ರಶೇಖರ್
ಶಿರಹಟ್ಟಿ- ಹನುಮಂತಪ್ಪ ನಾಯಕ
ಗದಗ – ವೆಂಕನಗೌಡ ಗೋವಿಂದಗೌಡರ
ರೋಣ- ಮುಗದಮ್‌ ಸಾಬ್‌ ಮುದೋಳ
ನರಗುಂದ- ರುದ್ರಗೌಡ ನಿಂಗನಗೌಡ ಪಾಟೀಲ್
ನವಲಗುಂದ- ಕಲ್ಲಪ್ಪ ನಾಗಪ್ಪ ಗಡ್ಡಿ
ಕುಂದಗೋಳ- ಹಜರತ್‌ ಅಲಿ ಅಲ್ಲಾಸಾಬ್
ಧಾರವಾಡ- ಮಂಜುನಾಥ್‌ ಲಕ್ಷ್ಮಣ್‌ ಹಗೇದಾರ್
ಹುಬ್ಬಳ್ಳಿ ಧಾರವಾಡ ಕೇಂದ್ರ – ಸಿದ್ದಲಿಂಗೇಶ್‌ಗೌಡ ಮಹಾಂತ ಒಡೆಯರ್
ಹುಬ್ಬಳ್ಳಿ ಧಾರವಾಡ ಪಶ್ಚಿಮ- ಗುರುರಾಜ ಹುಣಸಿಮರದ
ಕಲಘಟಗಿ- ವೀರಪ್ಪ ಬಸಪ್ಪ ಶೀಗೆಹಟ್ಟಿ
ಹಾವೇರಿ- ತುಕಾರಾಮ್‌ ಮಾಳಗಿ
ಬ್ಯಾಡಗಿ- ಸುನೀತಾ ಎಂ ಪೂಜಾರ್
ಕೂಡ್ಲಿಗಿ – ಕೋಡಿಹಳ್ಳಿ ಭೀಮಪ್ಪ
ಚಿತ್ರದುರ್ಗ- ರಘು ಆಚಾರ್
ಹೊಳಲ್ಕೆರೆ- ಇಂದ್ರಜಿತ್ ನಾಯ್ಕ
ಜಗಳೂರು- ದೇವರಾಜ
ಶಿವಮೊಗ್ಗ ನಗರ- ಆಯನೂರು ಮಂಜುನಾಥ್
ಸೊರಬ- ಬಾಸೂರು ಚಂದ್ರೇಗೌಡ
ಸಾಗರ – ಜಾಕೀರ್‌
ರಾಜರಾಜೇಶ್ವರಿ ನಗರ – ಡಾ. ನಾರಾಯಣಸ್ವಾಮಿ
ಮಲ್ಲೇಶ್ವರಂ- ಉತ್ಕರ್ಷ್‌
ಚಾಮರಾಜಪೇಟೆ- ಗೋವಿಂದರಾಜು
ಚಿಕ್ಕಪೇಟೆ- ಇಮ್ರಾನ್‌ಪಾಷ
ಪದ್ಮನಾಭನಗರ – ಬಿ. ಮಂಜುನಾಥ್
ಬಿಟಿಎಂ ಲೇಔಟ್- ವೆಂಕಟೇಶ್
ಜಯನಗರ – ಕಾಳೇಗೌಡ
ಬೊಮ್ಮನಹಳ್ಳಿ- ನಾರಾಯಣರಾಜು
ಅರಸೀಕೆರೆ – ಎನ್.ಆರ್. ಸಂತೋಷ್
ಮೂಡಬಿದರೆ- ಅಮರಶ್ರೀ
ಸುಳ್ಯ- ಪ್ರೊ. ವೆಂಕಟೇಶ್‌ ಹೆಚ್.ಎನ್
ವಿರಾಜಪೇಟೆ- ಮನ್ಸೂರ್‌ ಅಲಿ
ಚಾಮರಾಜ – ಹೆಚ್.ಕೆ. ರಮೇಶ್‌ (ರವಿ)
ನರಸಿಂಹರಾಜ – ಅಬ್ದುಲ್‌ ಖಾದರ್ ಶಾಹಿದ್
ಚಾಮರಾಜನಗರ – ಮಲ್ಲಿಕಾರ್ಜುನ ಸ್ವಾಮಿ

Related Articles

- Advertisement -

Latest Articles