ಬೆಂಗಳೂರು: ಗಣೇಶ ಚತುರ್ಥಿಯನ್ನು ರಾಜ್ಯಾದ್ಯಂತ ನಿನ್ನೆ ಹಾಗೂ ಇಂದೂ ಸಹ ಆಚರಿಸಲಾಗುತ್ತಿದೆ. ಮನೆ ಮನೆಗಳಲ್ಲಿ ಹಾಗೂ ಬೀದಿಗಳಲ್ಲಿ ಗಣಪತಿ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ವಿಶೇಷ ಪೂಜೆ ಸಲ್ಲಿಸಲಾಗಿದೆ.
ರಾಜ್ಯದ ಪ್ರಮುಖ ರಾಜಕೀಯ ನಾಯಕರು ಸಹ ತಮ್ಮ ನಿವಾಸದಲ್ಲಿ ಗಣೇಶನ ಮೂರ್ತಿ ಇಟ್ಟು, ಕುಟುಂಬ ಸಮೇತರಾಗಿ ಚೌತಿ ಆಚರಿಸಿದ್ದಾರೆ.












ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.